• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು! ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

by Dynamic Leader
12/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಜೈಪುರ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು ಎಂಬ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜಸ್ಥಾನದ ಪರ್ಮಾರ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ,  “ಸನಾತನದ ವಿರುದ್ಧ ಮಾತನಾಡುವ ಯಾರೂ ದೇಶದಲ್ಲಿ ರಾಜಕೀಯ ಅಧಿಕಾರ ಮತ್ತು ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸನಾತನವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಹೇಳುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಸನಾತನವನ್ನು ಉಳಿಸಲು ಪೂರ್ವಜರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ಆದರೆ ಕೆಲವರು ಅದನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್: ಸುಮಾರು ರೂ 4 ಕೋಟಿ ಮೌಲ್ಯದ ವಸ್ತುಗಳು ಅಮಾನತ್ತು; ಆರೋಪಿ ಅರೆಸ್ಟ್!

ಸನಾತನ ವಿರೋಧಿಸಿದರೆ ನಾಲಿಗೆಯನ್ನು ಕಿತ್ತೊಗೆಯಬೇಕು ಎಂಬ ಕೇಂದ್ರ ಸಚಿವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

Tags: BJpGajendra Singh ShekhawatHindu DharmaRSSSanatanaUdhayanidhi Stalinಆರ್‌ಎಸ್‌ಎಸ್‌ಉದಯನಿಧಿ ಸ್ಟಾಲಿನ್ಗಜೇಂದ್ರ ಸಿಂಗ್ ಶೇಖಾವತ್ಬಿಜೆಪಿಸನಾತನ ಧರ್ಮಹಿಂದೂ ಧರ್ಮ
Previous Post

ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್: ಸುಮಾರು ರೂ 4 ಕೋಟಿ ಮೌಲ್ಯದ ವಸ್ತುಗಳು ಅಮಾನತ್ತು; ಆರೋಪಿ ಅರೆಸ್ಟ್!

Next Post

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ!

Next Post

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ವ್ಲಾಡಿಮಿರ್‌ ಪುಟಿನ್‌ ಭೇಟಿ: ಶಸ್ತ್ರಾಸ್ತ್ರ ಶೃಂಗಸಭೆಯಲ್ಲಿ ಭಾಗವಹಿಸುವಿಕೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
edit post
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
edit post
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
edit post
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025

Recent News

edit post

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
edit post
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
edit post
ಶ್ರೀಕೃಷ್ಣ ತೋರಿಸಿದ ಮಾರ್ಗವನ್ನು ಅನುಸರಿಸಲು ಮತ್ತು ಸಮಾಜ ಹಾಗೂ ದೇಶವನ್ನು ಬಲಪಡಿಸಲು ಪ್ರತಿಜ್ಞೆ ಮಾಡೋಣ.

‘ಧರ್ಮಾನುಸಾರ ಕರ್ತವ್ಯ ನಿರ್ವಹಿಸುವ ಮಾರ್ಗವನ್ನು ಶ್ರೀಕೃಷ್ಣ ತೋರಿಸಿದರು’ – ರಾಷ್ಟ್ರಪತಿ ದ್ರೌಪದಿ ಮುರ್ಮು

16/08/2025
edit post
ಮಾಜಿ ಪ್ರಧಾನಿ ವಾಜಪೇಯಿ ಅವರ ಸೇವೆ ಆತ್ಮ ವಿಶ್ವಾಸ ಭಾರತಕ್ಕೆ ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತಕ್ಕೆ ಮಾರ್ಗದರ್ಶಕ ಶಕ್ತಿ: ವಾಜಪೇಯಿ ಅವರ ಸೇವೆಯನ್ನು ಸ್ಮರಿಸಿದ ಮೋದಿ!

16/08/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ರಾಜ್ಯಪಾಲರ ವಿರುದ್ಧದ ಪ್ರಕರಣದ ತೀರ್ಪನ್ನು ಮರುಪರಿಶೀಲಿಸುತ್ತಿಲ್ಲ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಪಷ್ಟನೆ!

19/08/2025
ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅನುಮೋದಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರ ಮೇಲೆ ಸಮಯ ಮಿತಿಗಳನ್ನು ವಿಧಿಸುವ ಅಧಿಕಾರ ನ್ಯಾಯಾಲಯಗಳಿಗೆ ಇಲ್ಲ ಎಂದು ಕೇಂದ್ರ ಸರ್ಕಾರ.

ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿದರೆ ಅವ್ಯವಸ್ಥೆ ಉಂಟಾಗುತ್ತದೆ: ಸುಪ್ರೀಂ ಕೋರ್ಟ್‌ಗೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ!

16/08/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS